New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Tuesday 5 December 2017

Visit to Maths World


ಣಿತ ತರಬೇತಿಯ ಎರಡನೇ ದಿನ.(5/12/17) ಎಲ್ಲಾ ಗಣಿತ ಶಿಕ್ಷಕರು (ಬೆಳ್ತಂಗಡಿ ಮತ್ತು ಮೂಡುಬಿದ್ರೆ ವಲಯ) ಇಂದು ತರಬೇತಿಯ ಅಂಗವಾಗಿ ಗಣಿತ ಪ್ರಯೋಗಾಲಯಕ್ಕೆ ಭೇಟಿ ನೀಡಿದರು. ಈ ಅವಧಿಯಲ್ಲಿ ಗಣಿತದಲ್ಲಿ ತಂತ್ರಜ್ಞಾನದ ಬಳಕೆ ಮತ್ತು ಶಾಲೆಯಲ್ಲಿ ಗಣಿತ ಪ್ರಯೋಗಶಾಲೆ ಹೇಗೆ ಮತ್ತು ಏಕೆ? ಎಂಬ ಬಗ್ಗೆ ಎರಡು ಅವಧಿಯನ್ನು ನಡೆಸಿಕೊಡಲಾಯಿತು. ಗಣಿತ ಪ್ರಯೋಗಾಲಯ ಹೇಗೆ ಮತ್ತು ಏಕೆ? ಈ ಬಗ್ಗೆ ತಯಾರಿಸಲಾದ PPT ಯನ್ನು ykoyyur.blogspot.com ನಲ್ಲಿ ಲಿಂಕ್ ನೀಡಲಾಗಿರುತ್ತದೆ.ಈ ಸಂದರ್ಭದಲ್ಲಿ ಗಣಿತೋಪಕರಣಗಳ ಬಗ್ಗೆ ಶಾಲೆಯ ವಿದ್ಯಾರ್ಥಿನಿ ಅನುಷಾ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿ ಮೆಚ್ಚುಗೆ ಪಡೆದಿರುತ್ತಾರೆ.





0 comments:

Post a Comment